ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm