ಬ್ರೇಕಿಂಗ್ ನ್ಯೂಸ್
16-12-21 08:17 pm HK Desk news ಕರಾವಳಿ
ಮಂಗಳೂರು, ಡಿ.16 : ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆ ಪೊಲೀಸರು ಕಟ್ಟುಕತೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದು, ತಮ್ಮ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ದೂರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಅವರು, ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಡಿ.14ರಂದು ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ, ಠಾಣೆಯ ಮೇಲೆ ಕಲ್ಲೆಸೆತ, ಆ್ಯಂಬುಲೆನ್ಸಲ್ಲಿ ಮಾರಕಾಯುಧ ಇಟ್ಟು ಗಲಭೆ ಪಿತೂರಿ, ಪೊಲೀಸ್ ಜೀಪ್ಗೆ ಹಾನಿ ಆರೋಪಗಳೆಲ್ಲ ಸತ್ಯಕ್ಕೆ ದೂರವಾದ್ದು. ಪೊಲೀಸ್ ಲಾಠಿಚಾರ್ಜ್ ನಡೆಸಿದ ಬಳಿಕವೂ ಪೊಲೀಸ್ ಇನ್ಸ್ ಪೆಕ್ಟರ್ ಪ್ರಸನ್ನ ಕುಮಾರ್ ಠಾಣೆಯ ಮುಂಭಾಗದಲ್ಲಿ ನಿಂತಿರುವುದು ಕಂಡುಬರುತ್ತದೆ. ಆ ವೇಳೆ ಅವರ ಕೈಯಲ್ಲಿ ಯಾವುದೇ ಗಾಯದ ಗುರುತಾಗಲೀ, ಬ್ಯಾಂಡೇಜ್ ಕಟ್ಟಿದ ಕುರುಹು ಆಗಲೀ ಕಂಡುಬರುವುದಿಲ್ಲ. ಲಾಠಿ ಏಟಿನಿಂದಾಗಿ ಗಂಭೀರ ಗಾಯಗೊಂಡ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕವಷ್ಟೇ ಈ ಅರೋಪಗಳು ಕೇಳಿಬಂದವು. ನಂತರ ದಾಖಲಿಸಲಾದ ಎಫ್.ಐ.ಆರ್.ಗಳಲ್ಲಿ ಒಂದೊಂದೇ ಆರೋಪಗಳನ್ನು ಸೇರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಎನ್.ಆರ್.ಸಿ ಪ್ರತಿಭಟನೆಯ ವೇಳೆಯೂ ಪೊಲೀಸರು ತಮ್ಮ ಪ್ರಮಾದಗಳನ್ನು ಮುಚ್ಚಿ ಹಾಕಲು ಕಟ್ಟುಕಥೆಗಳನ್ನು ಕಟ್ಟಿದ್ದರು. ಉಪ್ಪಿನಂಗಡಿ ಘಟನೆಯಲ್ಲಿ ತಮ್ಮ ಪ್ರಮಾದ ಮುಚ್ಚಿಹಾಕಲು ಈ ರೀತಿ ಸುದ್ದಿ ಹರಡುತ್ತಿದ್ದಾರೆ. ಪ್ರತಿಭಟನಕಾರರು ಶಾಂತಿ ಕದಡುವ ಪ್ರಯತ್ನ ಮಾಡಿದ್ದರೆ, ಅದರ ಬಗ್ಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಿ ಹೊರತು ಸಾರ್ವಜನಿಕರ ದಿಕ್ಕು ತಪ್ಪಿಸಲು ಯತ್ನಿಸುವುದು ಸರಿಯಲ್ಲ ಎಂದು ಅಶ್ರಫ್ ಹೇಳಿದ್ದಾರೆ.
Uppinangady PFI laticharge case, Police are making fake allegations against PFI members slams leaders in Mangalore. District PFI president Izaaz Ahammed said they would take out a march to SP’s office condemning the lathi charge on December 17. PFI state secretary A K Ashraf urged the government to take action against the police officers, who were responsible for injuring innocents, including Maulana Sayyed Athoor Tangal and those who ordered for lathi charge should be placed under suspension.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm