ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am