ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm