ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am