ಬ್ರೇಕಿಂಗ್ ನ್ಯೂಸ್
15-09-20 11:52 am Mangalore Correspondent ಕರಾವಳಿ
ಮಂಗಳೂರು, ಸೆ.14: ನಗರದ ಮನೆಯೊಂದಕ್ಕೆ ನಿನ್ನೆ ಮಧ್ಯಾಹ್ನ ಹಾಡುಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಕದ್ರಿ ಶಿವಭಾಗ್ ಬಳಿಯ ತಾರೆತೋಟ ಎಂಬಲ್ಲಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 4ರ ಮಧ್ಯೆ ಘಟನೆ ನಡೆದಿದೆ.
ಕಿಮೆ ನಾಯ್ಕ ಎಂಬವರ ಪತ್ನಿ ರೂಪಾ ತನ್ನ ಮಕ್ಕಳೊಂದಿಗೆ ಸೋಮವಾರ ಮನೆಗೆ ಬೀಗ ಹಾಕಿ ತೆರಳಿದ್ದರು. ತಾರೆತೋಟಕ್ಕೆ ಹೋಗಿ ಸಂಜೆ 4 ಗಂಟೆಗೆ ಮರಳಿ ಬಂದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಅನುಮಾನಗೊಂಡು ಮನೆಯ ಕಪಾಟು ತೆರೆದು ನೋಡಿದಾಗ ಬಟ್ಟೆ - ಬರೆಗಳು ಚೆಲ್ಲಾಪಿಲ್ಲಿ ಆಗಿದ್ದವು. ಕಪಾಟಿನ ಲಾಕರ್ ತೆರೆದು 44 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1, ಕಿವಿಯೋಲೆ -1 ಜೊತೆ, ನಗದು 18,000 ರೂ. ಸಹಿತ 1.78 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ರೂಪಾ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm