ಬ್ರೇಕಿಂಗ್ ನ್ಯೂಸ್
21-12-21 12:59 pm Mangalore correspondent ಕರಾವಳಿ
ಮಂಗಳೂರು, ಡಿ.20 : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿದ್ದ 2 ಕ್ರಶರ್ ಮತ್ತು 2 ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಕಲ್ಲು ಗಣಿ ಗುತ್ತಿಗೆ ಪ್ರದೇಶದ ಹೊರ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವುದರಿಂದ ಗಣಿ ಮಾಲೀಕರಿಗೆ 8.90 ಕೋಟಿ ರೂ. ದಂಡ ವಿಧಿಸಲಾಗಿದೆ. ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಇಲಾಖೆಯವರು ಪಿಸಿಆರ್ ದಾವೆ ಹೂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಜಿಯೋಗ್ರಾಫಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ಅದರ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಗುವುದೆಂದು ಸಚಿವ ಎಸ್.ಅಂಗಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Minister Angara orders for strict action against Karinja quarrying in Bantwal. Hindu Jagarana Vedike (HJV) plans to organize foot march to DC office at 11 am on December 21 demanding to permanently end quarrying and mining activities in the area of Karinjeshwara temple in Bantwal taluk. Speaking at a press conference held here on Friday December 17, HJV provincial executive member, Radhakrishna Adyantaya, said that this is the second phase of the fight against illegal mining in the region launched by his organization.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am