ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm