ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.
ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm