ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am