ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am