ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm