ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am