ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm