ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am