ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm