ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am