ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.
ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm