ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.



ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am