ಬ್ರೇಕಿಂಗ್ ನ್ಯೂಸ್
30-12-21 10:14 am Mangalore Correspondent ಕರಾವಳಿ
ಉಳ್ಳಾಲ, ಡಿ.30 : ಕಳೆದ ಕೆಲವು ತಿಂಗಳಿಂದ ಜಿಲ್ಲೆಯ ಕಾರಣಿಕ ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವ, ದೇವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಸಿಕ್ಕಿಬಿದ್ದ ದೇವದಾಸ್ ದೇಸಾಯಿ ಉಳಿದುಕೊಂಡಿದ್ದ ಕೋಟೆಕಾರಿನ ಮನೆಗೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ.
ಮಂಗಳೂರು ಆಸುಪಾಸಿನ ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವ, ದೇವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಗೆ ಕಾಂಡೋಮ್, ಮಿಷನರಿ ಪ್ರೇರಿತ ಕರಪತ್ರಗಳನ್ನ ಇರಿಸಿ ವಿಧ್ವಂಸಕ ಕೃತ್ಯ ನಡೆಸುತ್ತಿದ್ದ ಹುಬ್ಬಳ್ಳಿ ಮೂಲದ ದೇವದಾಸ್ ದೇಸಾಯಿಯನ್ನ ಪೊಲೀಸರು ಬಂಧಿಸಿದ್ದರು. ಕ್ರೈಸ್ತನಾಗಿ ಮತಾಂತರಗೊಂಡಿದ್ದ ದೇವದಾಸ್ ಕೋಟೆಕಾರು ಗ್ರಾಮದ ಮಿತ್ರನಗರ ಎಂಬಲ್ಲಿ ಮನೆ ಹೊಂದಿದ್ದು ಒಬ್ಬಂಟಿಯಾಗಿ ವಾಸಿಸುತ್ತಿದ್ದ.


ಕೊರಗಜ್ಜ ದೈವಕ್ಕೆ ನಿರಂತರ ಅಪಚಾರ ಎಸಗುತ್ತಿದ್ದ ಆರೋಪಿ ದೇವದಾಸ್ ಬಂಧನವಾಗುತ್ತಿದ್ದಂತೆ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ನಿನ್ನೆ ಸಂಜೆ ಮಿತ್ರನಗರದಲ್ಲಿರುವ ದೇವದಾಸ್ ಮನೆಗೆ ಉದ್ರಿಕ್ತ ಹಿಂದು ಕಾರ್ಯಕರ್ತರು ಕಲ್ಲೆಸೆದಿದ್ದು ಮನೆಯ ಆವರಣ ಗೋಡೆಯ ಸಿಮೆಂಟ್ ನಿರ್ಮಿತ ಗೋಲದ ಆಕೃತಿಯನ್ನ ಪುಡಿಗೈದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್, ಪಿಎಸ್ ಐ ಪ್ರದೀಪ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಆರೋಪಿ ದೇವದಾಸ್ ಮನೆಗೆ ಬಂದೋಬಸ್ತ್ ನೀಡಿದ್ದಾರೆ. ಆರೋಪಿ ದೇವದಾಸನ್ನ ಮಹಜರಿಗಾಗಿ ಮನೆಗೆ ಕರೆತರುವ ಬಗ್ಗೆ ಸ್ಥಳೀಯರಿಗೆ ತಿಳಿದಿದ್ದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದು ಪೊಲೀಸರು ಎಲ್ಲರನ್ನೂ ಚದುರಿಸಿದ್ದಾರೆ.
Condoms in temples of Mangalore VHP pelt stones to the house of accused at Kotekar. Mangalore condoms in temple offering box in 18 places, christian Jehovah Witness member arrested. Devadas Desai (62), resident of Mitra Nagara, Kotekar of the city was taken into custody on the accusation of placing objectionable items in the offertory boxes of Daivasthanas as well as putting derogatory letters. He has confessed to all the crimes. In his self-confession, Devadas said that he is a native of Unkal in Hubballi. His wife and daughter had deserted him. He used to drive auto-rickshaw earlier. Later he bought a house at K C Road in 2006 and was living alone. As he did not have proper livelihood, he used to pick scrap paper box etc and selling the same in order to earn his livelihood.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am