ಬ್ರೇಕಿಂಗ್ ನ್ಯೂಸ್
31-12-21 06:47 pm Mangalore Correspondent ಕರಾವಳಿ
ಉಳ್ಳಾಲ, ಡಿ.31 : ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವಸ್ಥಾನ, ಮಸೀದಿಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದಿರುವ ದೇವದಾಸ್ ದೇಸಾಯಿ ಜೈಲಿನಿಂದ ಹೊರಬಂದರೆ ಆತನ ಕೈ ಕಾಲು ಕಡಿಯುತ್ತೇನೆಂದು ಕ್ರೈಸ್ತ ವ್ಯಕ್ತಿಯೊಬ್ಬ ಹೇಳಿಕೊಂಡಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತೊಕ್ಕೊಟ್ಟು ನಿವಾಸಿ ರೋಶನ್ ಡಿಸೋಜ ಎಂಬವರು ತುಳುನಾಡ ಕಾರಣಿಕ ದೈವ ಕೊರಗಜ್ಜನ ಆರಾಧಕರಾಗಿದ್ದು ಕೊರಗಜ್ಜನ ಕ್ಷೇತ್ರವನ್ನ ಅಪವಿತ್ರಗೊಳಿಸಿದ ದೇವದಾಸ್ ದೇಸಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಸ್ವತಃ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು ವಿಡಿಯೋ ವೈರಲ್ ಆಗಿದೆ.

ನಾಲ್ಕು ದಿವಸಗಳ ಹಿಂದೆ ಮಂಗಳೂರಿನ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಹಲವು ತಿಂಗಳುಗಳಿಂದ ಕೊರಗಜ್ಜನ ಕಟ್ಟೆ, ದೈವಸ್ಥಾನ, ಮಸೀದಿಗಳಿಗೆ ಬಳಸಿದ ಕಾಂಡೋಮ್ , ಕ್ರೈಸ್ತ ಧರ್ಮ ಪ್ರಚೋದಿತ ಬರಹಗಳುಳ್ಳ ಕರಪತ್ರಗಳನ್ನ ಇರಿಸುತ್ತಿದ್ದ ಹುಬ್ಬಳ್ಳಿ ಮೂಲದ, ಕ್ರೈಸ್ತನಾಗಿ ಮತಾಂತರಗೊಂಡಿದ್ದ ದೇವದಾಸ್ ದೇಸಾಯಿಯನ್ನ ಪೊಲೀಸರು ಬಂಧಿಸಿದ್ದರು.

ಈ ಬಗ್ಗೆ ತೊಕ್ಕೊಟ್ಟು ನಿವಾಸಿ ರೋಶನ್ ಅವರು ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವಸ್ಥಾನ ,ಮಸೀದಿಗಳನ್ನ ಅಪವಿತ್ರಗೊಳಿಸಿದ್ದ ದೇವದಾಸ ದೇಸಾಯಿ ವಿರುದ್ಧ ಕೈ ಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ. ಜಿಲ್ಲೆಯ ಆರಾಧ್ಯ ಕೊರಗಜ್ಜನ ಕ್ಷೇತ್ರವನ್ನ ಅಪವಿತ್ರಗೊಳಿಸಿದ ಆರೋಪಿ ದೇವದಾಸ್ ದೇಸಾಯಿ ಸಮಾಜದ ನಡುವೆ ಒಡಕು ಮೂಡಿಸಲು ಪ್ರಯತ್ನಿಸಿದ್ದು ಅಕ್ಷಮ್ಯ. ಈತನಿಗೆ ಕಾನೂನು ಸರಿಯಾದ ಶಿಕ್ಷೆ ನೀಡಬೇಕು. ಒಂದು ವೇಳೆ ಇಂಥವನು ಜೈಲಿನಿಂದ ಬಿಡುಗಡೆಯಾದರೆ ನಾನೇ ಅವನ ಕೈ ಕಾಲು ಕಡಿಯುವುದಾಗಿ ರೋಶನ್ ಡಿಸೋಜ ಭಾವುಕರಾಗಿ ನುಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Mangalore Condoms in temple, Catholic Man threatens of chopping accused legs and hands if released, videos goes viral. A 62-year-old Christian man in Karnataka has been arrested for desecrating several Hindu temples by dropping used condoms. Devadas Desai (62), son of John Desai, was arrested by Mangaluru South Police for dropping used condoms at various temple premises and in donation boxes in temples in the region. The police were looking for the accused behind such repeated desecrations for a year, and finally made the arrest.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm