ಬ್ರೇಕಿಂಗ್ ನ್ಯೂಸ್
31-12-21 06:47 pm Mangalore Correspondent ಕರಾವಳಿ
ಉಳ್ಳಾಲ, ಡಿ.31 : ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವಸ್ಥಾನ, ಮಸೀದಿಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದಿರುವ ದೇವದಾಸ್ ದೇಸಾಯಿ ಜೈಲಿನಿಂದ ಹೊರಬಂದರೆ ಆತನ ಕೈ ಕಾಲು ಕಡಿಯುತ್ತೇನೆಂದು ಕ್ರೈಸ್ತ ವ್ಯಕ್ತಿಯೊಬ್ಬ ಹೇಳಿಕೊಂಡಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತೊಕ್ಕೊಟ್ಟು ನಿವಾಸಿ ರೋಶನ್ ಡಿಸೋಜ ಎಂಬವರು ತುಳುನಾಡ ಕಾರಣಿಕ ದೈವ ಕೊರಗಜ್ಜನ ಆರಾಧಕರಾಗಿದ್ದು ಕೊರಗಜ್ಜನ ಕ್ಷೇತ್ರವನ್ನ ಅಪವಿತ್ರಗೊಳಿಸಿದ ದೇವದಾಸ್ ದೇಸಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಸ್ವತಃ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು ವಿಡಿಯೋ ವೈರಲ್ ಆಗಿದೆ.
ನಾಲ್ಕು ದಿವಸಗಳ ಹಿಂದೆ ಮಂಗಳೂರಿನ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಹಲವು ತಿಂಗಳುಗಳಿಂದ ಕೊರಗಜ್ಜನ ಕಟ್ಟೆ, ದೈವಸ್ಥಾನ, ಮಸೀದಿಗಳಿಗೆ ಬಳಸಿದ ಕಾಂಡೋಮ್ , ಕ್ರೈಸ್ತ ಧರ್ಮ ಪ್ರಚೋದಿತ ಬರಹಗಳುಳ್ಳ ಕರಪತ್ರಗಳನ್ನ ಇರಿಸುತ್ತಿದ್ದ ಹುಬ್ಬಳ್ಳಿ ಮೂಲದ, ಕ್ರೈಸ್ತನಾಗಿ ಮತಾಂತರಗೊಂಡಿದ್ದ ದೇವದಾಸ್ ದೇಸಾಯಿಯನ್ನ ಪೊಲೀಸರು ಬಂಧಿಸಿದ್ದರು.
ಈ ಬಗ್ಗೆ ತೊಕ್ಕೊಟ್ಟು ನಿವಾಸಿ ರೋಶನ್ ಅವರು ಕೊರಗಜ್ಜನ ಕ್ಷೇತ್ರ ಸೇರಿದಂತೆ ದೈವಸ್ಥಾನ ,ಮಸೀದಿಗಳನ್ನ ಅಪವಿತ್ರಗೊಳಿಸಿದ್ದ ದೇವದಾಸ ದೇಸಾಯಿ ವಿರುದ್ಧ ಕೈ ಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ. ಜಿಲ್ಲೆಯ ಆರಾಧ್ಯ ಕೊರಗಜ್ಜನ ಕ್ಷೇತ್ರವನ್ನ ಅಪವಿತ್ರಗೊಳಿಸಿದ ಆರೋಪಿ ದೇವದಾಸ್ ದೇಸಾಯಿ ಸಮಾಜದ ನಡುವೆ ಒಡಕು ಮೂಡಿಸಲು ಪ್ರಯತ್ನಿಸಿದ್ದು ಅಕ್ಷಮ್ಯ. ಈತನಿಗೆ ಕಾನೂನು ಸರಿಯಾದ ಶಿಕ್ಷೆ ನೀಡಬೇಕು. ಒಂದು ವೇಳೆ ಇಂಥವನು ಜೈಲಿನಿಂದ ಬಿಡುಗಡೆಯಾದರೆ ನಾನೇ ಅವನ ಕೈ ಕಾಲು ಕಡಿಯುವುದಾಗಿ ರೋಶನ್ ಡಿಸೋಜ ಭಾವುಕರಾಗಿ ನುಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Mangalore Condoms in temple, Catholic Man threatens of chopping accused legs and hands if released, videos goes viral. A 62-year-old Christian man in Karnataka has been arrested for desecrating several Hindu temples by dropping used condoms. Devadas Desai (62), son of John Desai, was arrested by Mangaluru South Police for dropping used condoms at various temple premises and in donation boxes in temples in the region. The police were looking for the accused behind such repeated desecrations for a year, and finally made the arrest.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm