ಬ್ರೇಕಿಂಗ್ ನ್ಯೂಸ್
02-01-22 02:00 pm Mangalore Correspondent ಕರಾವಳಿ
ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am