ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm