ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm