ಬ್ರೇಕಿಂಗ್ ನ್ಯೂಸ್
11-01-22 02:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.11 : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದ್ದು ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ, ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿದ್ದಾರೆ. ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್, ಘಟನೆಯಲ್ಲಿ 26 ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದರು. ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಹೇಗೆ ಸೋರಿಕೆ ಆಗಿದೆ ಎನ್ನುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು ಹನ್ನೊಂದು ಗಂಟೆ ಸುಮಾರಿಗೆ ಅಮೋನಿಯಂ ಸೋರಿಕೆ ಆಗಿತ್ತು.
Mangalore Gas leakage inside Everest Sea Food Fish Mill factory in Surathkal, 20 staffs admitted to hospital, disaster averted. The Fire Department has Police have reached the spot. More than 80 employees are said to be working at the mill.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am