ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm