ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm