ಬ್ರೇಕಿಂಗ್ ನ್ಯೂಸ್
15-01-22 04:37 pm Mangalore Correspondent ಕರಾವಳಿ
ಮಂಗಳೂರು, ಜ.15 : ಪೊಲೀಸ್ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಗಳ ವರ್ಗಾವರ್ಗಿ ನಡೆದಿದೆ. ಮಂಗಳೂರಿನಲ್ಲಿ ಕದ್ರಿ ಠಾಣೆಯಲ್ಲಿದ್ದ ಸವಿತ್ರತೇಜ ಅವರನ್ನು ಆರ್ಥಿಕ ಮತ್ತು ಸೈಬರ್ ಅಪರಾಧಗಳ ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ.
ಮೂಡುಬಿದ್ರೆ ಠಾಣೆಯ ಬಿ.ಎಸ್. ದಿನೇಶ್ ಕುಮಾರ್ ಅವರನ್ನು ಕರಾವಳಿ ಕಾವಲು ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಕರಾವಳಿ ಕಾವಲು ಠಾಣೆಯಲ್ಲಿದ್ದ ಅನಂತ ಪದ್ಮನಾಭ ಅವರನ್ನು ಕದ್ರಿ ಠಾಣೆಗೆ ನೇಮಕ ಮಾಡಲಾಗಿದೆ.
ಕೊಣಾಜೆ ಠಾಣೆಯಲ್ಲಿದ್ದ ಮಧುಸೂದನ ರಾವ್ ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರೇವತಿ ಅವರನ್ನು ಠಾಣೆಯಲ್ಲಿ ಗುಂಪುಗಾರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಮೂಡುಬಿದ್ರೆ ಠಾಣೆಗೆ ಬಜ್ಪೆ ಇನ್ಸ್ ಪೆಕ್ಟರ್ ಸಂದೇಶ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
Mangalore three along with Kadri Police Inspector Savitra Teja Transferred. Dinesh Moodbidri Inspector and Konaje Station Madusudhan have been transferred.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am