ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm