ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm