ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm