ಬ್ರೇಕಿಂಗ್ ನ್ಯೂಸ್
17-01-22 11:12 pm Mangalore Pillar Woman found dead in well, Family involvement suspected of Murder ಕರಾವಳಿ
ಉಳ್ಳಾಲ, ಜ.17: ಸೋಮೇಶ್ವರ ಗ್ರಾಮದ ಪಿಲಾರು ಶಾಲೆಯ ಬಳಿ 85 ರ ವೃದ್ಧೆಯೋರ್ವರು ಬಾವಿಗೆ ಬಿದ್ದು ಇಂದು ಮಧ್ಯಾಹ್ನ ಅಸಹಜ ಸಾವನ್ನಪ್ಪಿದ್ದು , ಕುಟುಂಬಸ್ಥರು ಮರಣೋತ್ತರ ಪರೀಕ್ಷಾ ವರದಿ ಬರುವ ಮೊದಲೇ ಆಕಸ್ಮಿಕ ಸಾವೆಂದು ಬಿಂಬಿಸಲು ಹೊರಟಿದ್ದಾರೆ.
ಪಿಲಾರು ಸರಕಾರಿ ಶಾಲಾ ಬಳಿಯ ದಿ.ಮಂಜಪ್ಪ ಮೂಲ್ಯ ಅವರ ಪತ್ನಿ ಕಲ್ಯಾಣಿ(85) ಬಾವಿಗೆ ಬಿದ್ದು ಮೃತಪಟ್ಟ ವೃದ್ಧೆ. ಪತಿ ಮಂಜಪ್ಪ ಅವರು 23 ವರ್ಷಗಳ ಹಿಂದೆ ಮೃತಪಟ್ಟಿದ್ದು ಕಲ್ಯಾಣಿ ಅವರು ತನ್ನ ಹಿರಿಯ ಮಗ ಉಮೇಶ್ ಅವರೊಂದಿಗೆ ಪಿಲಾರಿನ ಮನೆಯಲ್ಲಿ ವಾಸವಿದ್ದರು.


ಒಂದು ತಿಂಗಳ ಹಿಂದೆ ಕಲ್ಯಾಣಿ ಅವರು ತನ್ನ ಎರಡನೇ ಮಗ ಶಿಫಾಲಿ ಟ್ರಾವೆಲ್ಸ್ ಬಸ್ಸು ಮಾಲಕ ರಾಮಚಂದ್ರ ಅವರ ಮಂಗಳೂರಿನ ಮನೆಗೆ ನೆಲೆಸಲು ತೆರಳಿದ್ದರು. ಇಂದು ಮಧ್ಯಾಹ್ನ ಅಚಾನಕ್ಕಾಗಿ ರಾಮಚಂದ್ರ ಅವರು ತಾಯಿ ಕಲ್ಯಾಣಿ ಅವರನ್ನ ಪಿಲಾರಿನ ಮನೆಗೆ ತಂದು ಬಿಟ್ಟಿದ್ದರು. ಆನಂತರ ಕೆಲ ಹೊತ್ತಿನಲ್ಲಿ ಘಟನೆ ನಡೆದಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬಾವಿಯಲ್ಲಿದ್ದ ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕಲ್ಯಾಣಿ ಅವರು ಬಾವಿಗೆ ಹೇಗೆ ಬಿದ್ದರೆಂದು ನೋಡಿದ ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲ. ಅವರು ಬಿದ್ದು ಮೃತಪಟ್ಟ ಬಾವಿ ಆವರಣವೂ ಆಯತಪ್ಪಿ ಬೀಳದಷ್ಟು ರಕ್ಷಣಾತ್ಮಕ ಸ್ಥಿತಿಯಲ್ಲಿದೆ. ಮೃತರ ಮರಣೋತ್ತರ ಪರೀಕ್ಷೆ ವರದಿ ಬರುವ ಮೊದಲೇ ಕುಟುಂಬಸ್ಥರು ಕಲ್ಯಾಣಿ ಅವರು ನರರೋಗದಿಂದ ಬಳಲುತ್ತಿದ್ದು ದೇಹ ವಾಲಿ ಬಾವಿಗೆ ಬಿದ್ದು ಸತ್ತಿರುವುದಾಗಿ ಬಿಂಬಿಸಲು ಹೊರಟಿದ್ದಾರೆ. ದೇಹವಾಲಿ ಬಾವಿಗೆ ಬಿದ್ದಿದ್ದರೆ ಅವರ ದೇಹ ಛಿದ್ರವಾಗುವ ಸಾಧ್ಯತೆ ಇರುತ್ತಿತ್ತು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.
Mangalore Pillar old Woman found dead in well, Family involvement suspected of Murder
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm