ಬ್ರೇಕಿಂಗ್ ನ್ಯೂಸ್
16-09-20 10:36 pm Mangalore Reporter ಕರಾವಳಿ
ಪುತ್ತೂರು, ಸೆಪ್ಟಂಬರ್ 16: ಕಾರಿನಲ್ಲಿ ತೆರಳುತಿದ್ದ ಭಿನ್ನ ಕೋಮಿನ ಜೋಡಿಯೊಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಹೊರವಲಯದ ಮಿತ್ತೂರಿನಲ್ಲಿ ಕೇರಳ ನೊಂದಣಿಯ ಕಾರಿನಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸರಸ ಸಲ್ಲಾಪದಲ್ಲಿ ತೊಡಗಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಪ್ರಶ್ನಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಕಾರು ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಕಾರನ್ನು ಸುಮಾರು 7 ಕಿಮೀ ದೂರ ಬೆನ್ನಟ್ಟಿ ಕಾರು ಹಾಗು ಕಾರಿನಲ್ಲಿದ್ದ ಜೋಡಿಯನ್ನು ಅಡ್ಡಗಟ್ಟಿದ್ದು ಕಾರ್ಯಕರ್ತರು ಬಳಿಕ ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾನೆ. ಮೈಸೂರು ಮೂಲದ ಯುವತಿ ಹಿಂದೂ ಧರ್ಮೀಯಳಾಗಿದ್ದು ಬೆಂಗಳೂರಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am