ಬ್ರೇಕಿಂಗ್ ನ್ಯೂಸ್
16-09-20 10:36 pm Mangalore Reporter ಕರಾವಳಿ
ಪುತ್ತೂರು, ಸೆಪ್ಟಂಬರ್ 16: ಕಾರಿನಲ್ಲಿ ತೆರಳುತಿದ್ದ ಭಿನ್ನ ಕೋಮಿನ ಜೋಡಿಯೊಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಹೊರವಲಯದ ಮಿತ್ತೂರಿನಲ್ಲಿ ಕೇರಳ ನೊಂದಣಿಯ ಕಾರಿನಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸರಸ ಸಲ್ಲಾಪದಲ್ಲಿ ತೊಡಗಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಪ್ರಶ್ನಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಕಾರು ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಕಾರನ್ನು ಸುಮಾರು 7 ಕಿಮೀ ದೂರ ಬೆನ್ನಟ್ಟಿ ಕಾರು ಹಾಗು ಕಾರಿನಲ್ಲಿದ್ದ ಜೋಡಿಯನ್ನು ಅಡ್ಡಗಟ್ಟಿದ್ದು ಕಾರ್ಯಕರ್ತರು ಬಳಿಕ ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾನೆ. ಮೈಸೂರು ಮೂಲದ ಯುವತಿ ಹಿಂದೂ ಧರ್ಮೀಯಳಾಗಿದ್ದು ಬೆಂಗಳೂರಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm