ಬ್ರೇಕಿಂಗ್ ನ್ಯೂಸ್
19-01-22 12:20 pm Mangalore Correspondent ಕರಾವಳಿ
ಬಂಟ್ವಾಳ, ಜ.19 : ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲಿಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಾರಾಜೆ ನಿವಾಸಿ ಜಲೀಲ್ ( 55) ಮೃತ ವ್ಯಕ್ತಿ. ಇವರು ಮಂಗಳವಾರ ರಾತ್ರಿ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಇದನ್ನು ಕಂಡು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ನಡೆಸಿದ್ದು ಜಲೀಲ್ ಶವ ಪತ್ತೆಯಾಗಿದೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Manglaore suicide, Man jumps from Netravathi bridge in Bantwal. Tuesday last night around 11 PM he was seen jumping from the bridge. The deceased has been identified as Jalil (55).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm