ಬ್ರೇಕಿಂಗ್ ನ್ಯೂಸ್
19-01-22 12:20 pm Mangalore Correspondent ಕರಾವಳಿ
ಬಂಟ್ವಾಳ, ಜ.19 : ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲಿಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಾರಾಜೆ ನಿವಾಸಿ ಜಲೀಲ್ ( 55) ಮೃತ ವ್ಯಕ್ತಿ. ಇವರು ಮಂಗಳವಾರ ರಾತ್ರಿ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಇದನ್ನು ಕಂಡು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ನಡೆಸಿದ್ದು ಜಲೀಲ್ ಶವ ಪತ್ತೆಯಾಗಿದೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Manglaore suicide, Man jumps from Netravathi bridge in Bantwal. Tuesday last night around 11 PM he was seen jumping from the bridge. The deceased has been identified as Jalil (55).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm