ಬ್ರೇಕಿಂಗ್ ನ್ಯೂಸ್
19-01-22 12:20 pm Mangalore Correspondent ಕರಾವಳಿ
ಬಂಟ್ವಾಳ, ಜ.19 : ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲಿಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಾರಾಜೆ ನಿವಾಸಿ ಜಲೀಲ್ ( 55) ಮೃತ ವ್ಯಕ್ತಿ. ಇವರು ಮಂಗಳವಾರ ರಾತ್ರಿ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಇದನ್ನು ಕಂಡು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ನಡೆಸಿದ್ದು ಜಲೀಲ್ ಶವ ಪತ್ತೆಯಾಗಿದೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Manglaore suicide, Man jumps from Netravathi bridge in Bantwal. Tuesday last night around 11 PM he was seen jumping from the bridge. The deceased has been identified as Jalil (55).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am