ಬ್ರೇಕಿಂಗ್ ನ್ಯೂಸ್
23-01-22 08:27 pm Mangalore Correspondent ಕರಾವಳಿ
ಮಂಗಳೂರು, ಜ.23 ಕಮ್ಯುನಿಸ್ಟರ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ದೆಹಲಿಯಲ್ಲಿ ಅವಕಾಶ ಸಿಗದಿರುವುದಕ್ಕೆ ಎಲ್ಲ ಹಿಂದೂಗಳ ಮನಸಿಗೆ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರಾದ ಜನಾರ್ದನ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಯನ್ನ ಜನವರಿ 26 ರಂದು ಆಯೋಜಿಸಿದ್ದು ಜಾತಿ ಭೇದ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ, ಅವರ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಅಲ್ಲದೆ, ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ವಿಶ್ವ ಹಿಂದು ಪರಿಷತ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ, ದೇಶ ಕಂಡ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣ ಗುರುಗಳು, ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೋಸ್ಕರ, ಸಮಾಜದಲ್ಲಿನ ಮೇಲ್ಜಾತಿ ಕೀಳ್ಜಾತಿ ಭೇದ ಭಾವವನ್ನು ದೂರಮಾಡಲು ಹೋರಾಟ ಮಾಡಿದ ಮಹಾನ್ ಯೋಗಿ.

ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಪ್ರಾತಃ ಸ್ಮರಣೆಯಲ್ಲಿ ಶ್ರೀ ಗುರುಗಳನ್ನು ನಿತ್ಯ ಸ್ಮರಣೆ ಮಾಡುತ್ತೇವೆ. 2017 ರಲ್ಲಿ ನಡೆದ ಸಾವಿರಾರು ಸಾಧು ಸಂತರು ಸೇರಿ ಇತಿಹಾಸ ನಿರ್ಮಿಸಿದ ಉಡುಪಿಯ ಧರ್ಮಸಂಸದ್ ಕಾರ್ಯಕ್ರಮದ ವೇದಿಕೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಇಡಲಾಗಿತ್ತು. ಗಣರಾಜ್ಯ ದಿನದಂದು ನಡೆಯಲಿರುವ ಸ್ತಬ್ಧಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬೆಂಬಲ ಸೂಚಿಸುತ್ತದೆ. ಮತ್ತು ಸಂಘಟನೆಯ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸುತ್ತದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Narayana Guru Tableau themed on traditional handicrafts VHP to supports Janardhana Poojary procession.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm