ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am