ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am