ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm