ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am