ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am