ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm