ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm