ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm