ಬ್ರೇಕಿಂಗ್ ನ್ಯೂಸ್
30-01-22 09:16 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.30 : ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ಆಟವಾಡುತ್ತಿದ್ದ ಮುಸ್ಲಿಂ ಕುಟುಂಬದ ಮಗು ಮತ್ತು ರುದ್ರಪಾದೆಯಿಂದ ಜಾರಿ ಬಿದ್ದು ನೀರು ಪಾಲಾಗುತ್ತಿದ್ದ ಯುವಕನನ್ನ ಜೀವರಕ್ಷಕರು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ನೀರಾಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಮಗುವೊಂದು ನೀರು ಪಾಲಾಗಿದ್ದು ಈ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಅವರು ಕಡಲ ಅಲೆಗಳೊಂದಿಗೆ ಸೆಣಸಿ ಎಳೆಯ ಮಗುವನ್ನ ರಕ್ಷಿಸಿದ್ದಾರೆ.
ಇದೇ ವೇಳೆ ಸೋಮೇಶ್ವರ ಕಡಲ ತೀರದ ರುದ್ರಪಾದೆಯ ಮೇಲೆ ಓಡುತ್ತಿದ್ದ ಬೋಳಿಯಾರ್ ನಿವಾಸಿ ಶರೀಫ್ (22) ಎಂಬ ಯುವಕ ಜಾರಿ ಕಡಲು ಪಾಲಾಗಿದ್ದು ಆತನನ್ನೂ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಮತ್ತು ಸ್ಥಳೀಯರಾದ ಸುನಿಲ್ ಎಂಬವರು ರಕ್ಷಿಸಿದ್ದಾರೆ.
Mangalore 22 year old youth saved from Drowing at Someshwar beach. Three life guards ran to save the youth from Drowning.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm