ಬ್ರೇಕಿಂಗ್ ನ್ಯೂಸ್
30-01-22 09:16 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.30 : ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ಆಟವಾಡುತ್ತಿದ್ದ ಮುಸ್ಲಿಂ ಕುಟುಂಬದ ಮಗು ಮತ್ತು ರುದ್ರಪಾದೆಯಿಂದ ಜಾರಿ ಬಿದ್ದು ನೀರು ಪಾಲಾಗುತ್ತಿದ್ದ ಯುವಕನನ್ನ ಜೀವರಕ್ಷಕರು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ನೀರಾಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಮಗುವೊಂದು ನೀರು ಪಾಲಾಗಿದ್ದು ಈ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಅವರು ಕಡಲ ಅಲೆಗಳೊಂದಿಗೆ ಸೆಣಸಿ ಎಳೆಯ ಮಗುವನ್ನ ರಕ್ಷಿಸಿದ್ದಾರೆ.
ಇದೇ ವೇಳೆ ಸೋಮೇಶ್ವರ ಕಡಲ ತೀರದ ರುದ್ರಪಾದೆಯ ಮೇಲೆ ಓಡುತ್ತಿದ್ದ ಬೋಳಿಯಾರ್ ನಿವಾಸಿ ಶರೀಫ್ (22) ಎಂಬ ಯುವಕ ಜಾರಿ ಕಡಲು ಪಾಲಾಗಿದ್ದು ಆತನನ್ನೂ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಮತ್ತು ಸ್ಥಳೀಯರಾದ ಸುನಿಲ್ ಎಂಬವರು ರಕ್ಷಿಸಿದ್ದಾರೆ.
Mangalore 22 year old youth saved from Drowing at Someshwar beach. Three life guards ran to save the youth from Drowning.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am