ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm